+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಆದಾಯ ತೆರಿಗೆಯಿಂದ ಸಹಕಾರ ಸಂಘಗಳನ್ನು ಮುಕ್ತಗೊಳಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ

ದಿನಾಂಕ: 30-11-2019ರಂದು ಮಹಾಮಂಡಳದಿಂದ ಬೆಳಗಾವಿಯಲ್ಲಿ ನಡೆದ ಒಂದು ದಿನದ ಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ ಸುರೇಶ ಸಿ. ಅಂಗಡಿ ರವರು, ಸಹಾಯಕ ರೈಲ್ವೇ ಸಚಿವರು, ಭಾರತ ಸರ್ಕಾರ, ನವದೆಹಲಿ ಇವರನ್ನು ಬೆಳಗಾವಿಯ ಗೃಹ ಕಛೇರಿಯಲ್ಲಿ ಮಹಾಮಂಡಳದ ನಿರ್ದೇಶಕರ ತಂಡವು ಭೇಟಿ ಮಾಡಿ ಪತ್ತಿನ ಸಹಕಾರ ಸಂಘಗಳಿಗೆ ಆದಾಯ ತೆರಿಗೆಯಿಂದ ಮುಕ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಮಹಾಮಂಡಳದ ನಿರ್ದೇಶಕರುಗಳಾದ ಡಾ|| ಸಂಜಯ ಪಂ. ಹೊಸಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ, ಶ್ರೀ ಧರೇಪ್ಪ ಎಂ. ಅಲಗೂರ, ಶ್ರೀ ತಮ್ಮಣ್ಣ ಬಾಲಪ್ಪ ಕೆಂಚರಡ್ಡಿ, ಶ್ರೀ ಉಮೇಶ ಶಿ. ಬಾಳಿ, ಶ್ರೀ ರವೀಂದ್ರ ಪ್ರಲ್ಹಾದ ಕಲಬುರ್ಗಿ ಮತ್ತು ಸನ್ನದು ಲೆಕ್ಕಪರಿಶೋಧಕರಾದ ಶ್ರೀ ಬಿ.ವಿ.ರವೀಂದ್ರನಾಥ, ಮಹಾಮಂಡಳದ ಸಲಹೆಗಾರರಾದ ಶ್ರೀ ಕೆ.ಎಸ್.ಗುರುಪ್ರಸಾದ್, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಪಿ.ಆಶಾಲತಾ ಹಾಗೂ ಹಿರಿಯ ಸಹಕಾರಿಗಳು ಉಪಸ್ಥಿತರಿದ್ದರು.


Back To Top