+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಗಾರ

ಬೆಂಗಳೂರು: ದಿನಾಂಕ: 12.3.2019 ರಂದು ಹೋಟೆಲ್ ಸ್ಯಾಂಕ್ಟಮ್, ಆನಂದರಾವ್ ವೃತ್ತ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ, ಬೆಂಗಳೂರು ನಗರÀ ಮತ್ತು ಗ್ರಾಮಾಂತರ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗಾಗಿ ಒಂದು ದಿನದ ಶಿಕ್ಷಣ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ […]

Read More

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ದಿನಾಂಕ: 05-03-2019 ರಂದು ತುಮಕೂರಿನಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಗಾರ

ತುಮಕೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ತುಮಕೂರು ಜಿಲ್ಲಾ ಸಹಕಾರ ಯೂನಿಯನ್ ನಿ., ತುಮಕೂರು ಹಾಗೂ ಸಹಕಾರ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ವ್ಯಾತ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ದಿನಾಂಕ: 05-03-2019 ರಂದು ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಿಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ […]

Read More

ಹಾವೇರಿ: ದಿನಾಂಕ: 18-11-2018 ರಂದು ಕಾಗಿನೆಲೆಯ ಶ್ರೀ ಕನಕ ಕಲಾಭವನದಲ್ಲಿ ನಡೆದ 65ನೇ ಅಖಿಲ ಭಾರತ ಸಹಕಾರ ಸಪ್ತಾಹ (ರಾಜ್ಯ ಮಟ್ಟದ ಸಹಕಾರ ಸಪ್ತಾಹ) ಕಾರ್ಯಕ್ರಮ ಮತ್ತು ಸನ್ಮಾನ ಸಮಾರಂಭ

ಬ್ಯಾಡಗಿ: ಕಾಗಿನೆಲೆಯ ಶ್ರೀ ಕನಕ ಕಲಾಭವನದಲ್ಲಿ ದಿನಾಂಕ: 18-11-2018ನೇ ಭಾನುವಾರ ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್, ಹಾವೇರಿ ಮತ್ತು ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 65ನೇ ಅಖಿಲ ಭಾರತ ಸಹಕಾರ ಸಪ್ತಾಹ (ರಾಜ್ಯ ಮಟ್ಟದ ಸಹಕಾರ ಸಪ್ತಾಹ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸನ್ಮಾನ್ಯ ಶ್ರೀ ಬಂಡೆಪ್ಪ ಖಾಶಂಪೂರ ರವರು, ಸಹಕಾರ ಸಚಿವರು, ಕರ್ನಾಟಕ ಸರ್ಕಾರ, ಬೆಂಗಳೂರು […]

Read More

ಬೆಳಗಾವಿ ವಿಭಾಗ ಮಟ್ಟದ ವ್ಯಾಪ್ತಿಗೆ ಒಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ಸದಸ್ಯರು, ನಿರ್ದೇಶಕರುಗಳಿಗೆ ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ಬೆಳಗಾವಿ:-ದಿನಾಂಕ: 31-10-2018 ರಂದು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಇದರ ವತಿಯಿಂದ ಬೆಳಗಾವಿ ವಿಭಾಗ ಮಟ್ಟದ ವ್ಯಾಪ್ತಿಗೆ ಒಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ಸದಸ್ಯರು, ನಿರ್ದೇಶಕರುಗಳಿಗೆ ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಾಗಾರದ ಉಧ್ಘಾಟನೆಯನ್ನು ಶ್ರೀ ಕೆ.ಎಲ್.ಶ್ರೀನಿವಾಸ, ಸಹಕಾರ ಸಂಘಗಳ ಉಪನಿಬಂಧಕರು. ಬೆಳಗಾವಿ ಜಿಲ್ಲೆ ಇವರು ನೆರವೇರಿಸಿದರು. ಮುಖ್ಯಅತಿಥಿಗಳಾಗಿ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಬಸವರಾಜ್ ಎಸ್ ಸುಲ್ತಾನ್ ಪುರಿ, ಪತ್ತಿನ […]

Read More

Back To Top