+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಬೆಂಗಳೂರು:- ದಿನಾಂಕ: 03-10-2018 ರಂದು ಮಹಾಮಂಡಳದ ವತಿಯಿಂದ ಬೆಂಗಳೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಡೆದ ಶಿಕ್ಷಣ ತರಬೇತಿ ಕಾರ್ಯಾಗಾರ

ಬೆಂಗಳೂರು: ದಿನಾಂಕ: 03-10-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಬೆಂಗಳೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಪ್ರಕಾಶ್ ಸಿ. ಮಜ್ಜಿ, ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ […]

Read More

ಮಂಡ್ಯ:- ದಿನಾಂಕ: 03-10-2018 ರಂದು ಮಹಾಮಂಡಳದ ವತಿಯಿಂದ ಮೈಸೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಡೆದ ಶಿಕ್ಷಣ ತರಬೇತಿ ಕಾರ್ಯಾಗಾರ

ದಿನಾಂಕ: 03-10-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಮೈಸೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಎಂ. ಶ್ರೀನಿವಾಸ್, ಶಾಸಕರು ಮಂಡ್ಯ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿದರು, ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಾಮಂಡಳದ […]

Read More

ವಿಜಯಪುರ:- ದಿನಾಂಕ: 25-07-2018 ರಂದು ಮಹಾಮಂಡಳದ ವತಿಯಿಂದ ಕಲಬುರ್ಗಿ ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಡೆದ ಶಿಕ್ಷಣ ತರಬೇತಿ ಕಾರ್ಯಾಗಾರ

ದಿನಾಂಕ: 25-07-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಕಲಬುರ್ಗಿ ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಮರ್ಚೆಂಟ್ಸ್ ಅಸೋಸಿಯೇಷನ್, ಮಂಗಲ ಕಾರ್ಯಾಲಯ, ಎ.ಪಿ.ಎಂ.ಸಿ. ಯಾರ್ಡ್, ವಿಜಯಪುರ ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಎಂ.ಜಿ. ಪಾಟೀಲ್, ಸಹಕಾರ ಸಂಘಗಳ ಅಪರ ನಿಬಂಧಕರು (ನಿವೃತ್ತ) ವಿಜಯಪುರ ಇವರು ನೆರವೇರಿಸಿದರು, ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಾಮಂಡಳದ ಅಧ್ಯಕ್ಷರಾದ ಶ್ರೀ ಸಿ.ಎಂ.ಮಾರೇಗೌಡ ರವರು […]

Read More

ಚಿತ್ರದುರ್ಗ:- ದಿನಾಂಕ: 28-07-2018 ರಂದು ಮಹಾಮಂಡಳದಿಂದ ನಡೆದ ಶಿವಮೊಗ್ಗ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆನಡೆದ ಶಿಕ್ಷಣ ತರಬೇತಿ ಕಾರ್ಯಾಗಾರ

ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಇದರ ವತಿಯಿಂದ ಶಿವಮೊಗ್ಗ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ದಿನಾಂಕ: 28-07-2018 ರಂದು ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಚಿತ್ರದುರ್ಗ ನಗರದ ಜೆ.ಎಂ.ಕಂರ್ಫಟ್ಸ್, ಇದರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಗಾರದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಗಿರೀಶ್ ಇವರು ಉದ್ಘಾಟಿಸಿ ಮಾತನಾಡಿ ಸಹಕಾರ […]

Read More

Back To Top