High Court Judgement
Date : 08-02-2019, 10:29 AM
Date : 24-10-2018, 2:37 PM
ದಿನಾಂಕ: 31-10-2018 ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ಮಾಹಾಂತ ಭವನ, ಮಾಹಾಂತೇಶನಗರ, ಬೆಳಗಾವಿ ಇಲ್ಲಿ ಮಹಾಮಂಡಳವು ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ದಯಮಾಡಿ ಸದರಿ ಕಾರ್ಯಾಗಾರಕ್ಕೆ ಹಾಜರಾಗಿ ಶಿಕ್ಷಣ ತರಬೇತಿಯನ್ನು ಪಡೆಯಬೇಕಾಗಿ ಮನವಿ.
Date : 15-10-2018, 10:56 AM
ದಿನಾಂಕ: 23-10-2018 ನೇ ಮಂಗಳವಾರ ಬೆಳಗ್ಗೆ 10:00 ಘಂಟೆಗೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ
Date : 18-07-2018, 2:40 PM