ದಿನಾಂಕ: 23-10-2018 ನೇ ಮಂಗಳವಾರ ಬೆಳಗ್ಗೆ 10:00 ಘಂಟೆಗೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ