![](https://www.ksccsf.org/wp-content/uploads/2020/03/mahe-magazine-march-2020-featured-image-221x300.jpg)
ಮಾರ್ಚ್-2020ರ ಮಾಹೆಯ ಸಹಕಾರ ವಾರ್ತಾಪತ್ರಿಕೆ
Date : 06-03-2020, 11:17 AM
Date : 29-02-2020, 4:01 PM
Date : 03-02-2020, 8:56 AM
ಸಹಕಾರಿ ಸಂಸ್ಥೆಗಳ ಏಳಿಗೆಗೆ ಮಾರಕವಾಗಿರುವ ಆದಾಯ ತೆರಿಗೆ ನೀತಿ ವಿರುದ್ದ ಹಾವೇರಿಯಲ್ಲಿ ಪ್ರತಿಭಟನೆ – ವಿನಾಯತಿಗೆ ಮನವಿ ಸಲ್ಲಿಕೆ ಹಾವೇರಿ: ದಿನಾಂಕ: 09-01-2020ರಂದು ಹಾವೇರಿಯಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಪತ್ತಿನ ಮಹಾಮಂಡಳದ ನಿರ್ದೇಶಕರುಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಸುಮಾರು 300ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರಿಗೆ ಮಹಾಮಂಡಳದ ಪರವಾಗಿ […]
Date : 03-02-2020, 8:42 AM
ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ಶಿಕ್ಷಣ – ತರಬೇತಿಯ ಪಾತ್ರ ಮಹತ್ವದ್ದು – ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರ: ದಿನಾಂಕ 17-01-2020ರಂದು ಸಾಂಸ್ಕøತಿಕ ಭವನ, ಎಸ್.ಎಸ್. ರಸ್ತೆ, ಶಿಕಾರಿಪುರ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಸಹಕಾರ ಸಂಘ ನಿ., ಶಿಕಾರಿಪುರ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ, ಸಹಕಾರ ಇಲಾಖೆ ಶಿವಮೊಗ್ಗ, ಬನಶಂಕರಿ […]
Date : 10-01-2020, 10:48 AM
ವಿಜಯಪುರ: ದಿನಾಂಕ: 27-12-2019ರಂದು ವಿಜಯಪುರದಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ ರವರು ನೇತೃತ್ವದಲ್ಲಿ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸುಮಾರು 500ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಿಗೆ ಮಹಾಮಂಡಳದ ಪರವಾಗಿ ಮನವಿ ಪತ್ರವನ್ನು ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಆದಾಯ […]
Date : 10-01-2020, 10:40 AM
ಬಾಗಲಕೋಟೆ: ದಿನಾಂಕ: 27-12-2019ರಂದು ಬಾಗಲಕೋಟೆಯಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಶ್ರೀ ಅಜಯ್ಕುಮಾರ ಸರನಾಯಕ, ಮಾಜಿ ಸಚಿವರು ಹಾಗೂ ಅಧ್ಯಕ್ಷರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಬಾಗಲಕೋಟೆ ಇವರ ಹಾಗೂ ಮಹಾಮಂಡಳದ ನಿರ್ದೇಶಕರುಗಳ ನೇತೃತ್ವದಲ್ಲಿ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸುಮಾರು 800ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ […]