+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಮಹಾಮಂಡಳದಿಂದ ಕೊಪ್ಪಳದಲ್ಲಿ ನಡೆದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದ ವರದಿ ಮತ್ತು ಚಿತ್ರಗಳು

ಕೊಪ್ಪಳದಲ್ಲಿ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಸಹಕಾರಿ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದು ಅಗತ್ಯ – ಶ್ರೀ ಎಚ್.ಕೆ. ಪಾಟೀಲ್ ಕೊಪ್ಪಳ: ಕೇಂದ್ರ ಸರ್ಕಾರವು ಕಾರ್ಪೋರೇಟ್ ವಲಯಕ್ಕೆ ನೀಡಿದಷ್ಟು ಮಹತ್ವ ಸಹಕಾರ ವಲಯಕ್ಕೆ ನೀಡಲಿ. ಸಹಕಾರ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ಸಹಕಾರ ನೀಡುವುದು ತುಂಬ ಅಗತ್ಯವಾಗಿದೆ ಎಂದು ಹಿರಿಯ ಸಹಕಾರಿ ಮುಖಂಡರು ಹಾಗೂ ಶಾಸಕರಾದ ಶ್ರೀ ಎಚ್.ಕೆ. ಪಾಟೀಲರು ಹೇಳಿದರು. ನಗರದ ಶಿವಶಾಂತ ಮಂಗಲ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ […]

Read More

ದಿನಾಂಕ: 30-11-2019ರಂದು ಬೆಳಗಾವಿಯಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಕ್ರಮ

ಸಹಕಾರ ಕ್ಷೇತ್ರಕ್ಕೆ ಆದಾಯ ತೆರಿಗೆ ವಿನಾಯತಿ ಅವಶ್ಯ : ಶ್ರೀ ಬಸವರಾಜ್ ಹಿರೇಮಠ ಬೆಳಗಾವಿ: ದಿನಾಂಕ 30-11-2019ರಂದು ಮಾಹಾಂತ ಭವನ, ಬೆಳಗಾವಿ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಬೆಳಗಾವಿ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಆಯೋಜಿಸಿತ್ತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಶೇಖರಗೌಡ ಮಾಲಿ ಪಾಟೀಲ ರವರು ವಹಿಸಿದ್ದರು. ಪತ್ತಿನ ಸಹಕಾರ […]

Read More

ದಿನಾಂಕ: 29-11-2019ರಂದು ಬಾಗಲಕೋಟೆಯಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಕ್ರಮ

ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ – ಶ್ರೀ ಶೇಖರಗೌಡ ಮಾಲಿ ಪಾಟೀಲ ಬಾಗಲಕೋಟೆ: ದಿನಾಂಕ 29-11-2019ರಂದು ಶ್ರೀ ಕಾಳಿದಾಸ ಕಲ್ಯಾಣ ಮಂಟಪ, ಬಾಗಲಕೋಟೆ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಕಲಬುರ್ಗಿ ವಿಭಾಗದ ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಿತ್ತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಶೇಖರಗೌಡ […]

Read More

ಮಹಾಮಂಡಳದಿಂದ ಬೆಳಗಾವಿಯಲ್ಲಿ ಆದಾಯ ತೆರಿಗೆ ರದ್ದತಿ ಕೋರಿ – ಮನವಿ ಸಲ್ಲಿಕೆ ಹಾಗೂ ಪ್ರತಿಭಟನೆ

ಪತ್ತಿನ ಸಹಕಾರ ಸಂಘಗಳು ಆದಾಯ ತೆರಿಗೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪತ್ತಿನ ಮಹಾಮಂಡಳದಿಂದ ಪ್ರತಿಭಟನೆ – ಮನವಿ ಸಲ್ಲಿಕೆ ಬೆಳಗಾವಿ: ದಿನಾಂಕ 17-12-2019ರಂದು ಬೆಳಗಾವಿಯಲ್ಲಿ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಸಹಕಾರಿ ಮುಖಂಡರುಗಳಾದ ಡಾ|| ಸಂಜಯ ಪಂ. ಹೊಸಮಠ, ಶ್ರೀ ತಮ್ಮಣ್ಣ ಬಾಲಪ್ಪ ಕೆಂಚರಡ್ಡಿ ಮತ್ತು ಶ್ರೀ ಉಮೇಶ ಶಿ. ಬಾಳಿ ಇವರುಗಳ ನೇತೃತ್ವದಲ್ಲಿ ನಡೆಸಲಾಯಿತು. ಸುಮಾರು 700ಕ್ಕು ಹೆಚ್ಚು ಮಂದಿ ಈ […]

Read More

ದಿನಾಂಕ: 23-11-2019 ರಂದು ಶಿರಸಿಯಲ್ಲಿ ಮಹಾಮಂಡಳದ ವತಿಯಿಂದ ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ಪೇಜ್ ನಂ-11 ಮತ್ತು 12 ಬದಲಾಗುತ್ತಿರುವ ಆರ್ಥಿಕ ಪರಿಸ್ಥಿಯಲ್ಲಿ ಪತ್ತಿನ ಸಹಕಾರ ಸಂಘಗಳು ಹೆಚ್ಚು ಕ್ರಿಯಾಶೀಲರಾಗಬೇಕು – ಡಾ. ಬಿ.ಡಿ.ಭೂಕಾಂತ ಉ.ಕ: ದಿನಾಂಕ 23-11-2019ರಂದು ಟಿ.ಎಂ.ಎಸ್. ಸಭಾ ಭವನ, ಟಿ.ಎಂ.ಎಸ್ ಆಫೀಸ್ ಎದುರು, ಎನ್.ಎಂ ಯಾರ್ಡ್, ಶಿರಸಿ, ಉತ್ತರ ಕನ್ನಡ ಜಿಲ್ಲೆ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಬೆಳಗಾವಿ ವಿಭಾಗದ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು […]

Read More

ದಿನಾಂಕ: 02-11-2019 ರಂದು ಉಡುಪಿಯಲ್ಲಿ ಮಹಾಮಂಡಳದ ವತಿಯಿಂದ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ಸಹಕಾರ ಸಂಘಗಳು ಸೇವೆಗಳನ್ನು ವಿಸ್ತರಿಸಿಕೊಳ್ಳಲು ಶಿಕ್ಷಣ ತರಬೇತಿ ಅವಶ್ಯಕ – ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ ಉಡುಪಿ: ದಿನಾಂಕ 02-11-2019ರಂದು “ಜಗನ್ನಾಥ ಸಭಾ ಭವನ” ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ., ಎಲ್.ನಂ–2515, “ಚೇತನ ಕಟ್ಟಡ” ಎಲ್.ಎಂ.ಹೆಚ್ ರಸ್ತೆ, ಮಿಷನ್ ಕಾಂಪೌಂಡ್, ಉಡುಪಿ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಹಾಗೂ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ., ಉಡುಪಿ ಇವರ ಸಹಯೋಗದೊಡನೆ ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘಗಳ […]

Read More

Back To Top