+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಆದಾಯ ತೆರಿಗೆಯಿಂದ ಸಹಕಾರ ಸಂಘಗಳನ್ನು ಮುಕ್ತಗೊಳಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ

ದಿನಾಂಕ: 30-11-2019ರಂದು ಮಹಾಮಂಡಳದಿಂದ ಬೆಳಗಾವಿಯಲ್ಲಿ ನಡೆದ ಒಂದು ದಿನದ ಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ ಸುರೇಶ ಸಿ. ಅಂಗಡಿ ರವರು, ಸಹಾಯಕ ರೈಲ್ವೇ ಸಚಿವರು, ಭಾರತ ಸರ್ಕಾರ, ನವದೆಹಲಿ ಇವರನ್ನು ಬೆಳಗಾವಿಯ ಗೃಹ ಕಛೇರಿಯಲ್ಲಿ ಮಹಾಮಂಡಳದ ನಿರ್ದೇಶಕರ ತಂಡವು ಭೇಟಿ ಮಾಡಿ ಪತ್ತಿನ ಸಹಕಾರ ಸಂಘಗಳಿಗೆ ಆದಾಯ ತೆರಿಗೆಯಿಂದ ಮುಕ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಮಹಾಮಂಡಳದ ನಿರ್ದೇಶಕರುಗಳಾದ ಡಾ|| ಸಂಜಯ ಪಂ. ಹೊಸಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ, ಶ್ರೀ […]

Read More

15ನೇ ವಾರ್ಷಿಕ ಸಾಮಾನ್ಯ ಸಭೆ

ಆದಾಯ ತೆರಿಗೆ, ಜಿ.ಎಸ್.ಟಿ ತೆರಿಗೆಗಳ ರದ್ದತಿಗೆ ಶೀಘ್ರವೇ ಕೇಂದ್ರಕ್ಕೆ ಮನವಿ – ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ ದಿನಾಂಕ: 19-09-2019 ರಂದು “ಜ್ಞಾನಜ್ಯೋತಿ” ಸಭಾಂಗಣ, ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ, ಇಲ್ಲಿ ನಡೆದ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ 2018-19ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಮಹಾಮಂಡಳದ ಅಧ್ಯಕ್ಷರಾದ ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ ರವರು ಮಹಾಸಭೆಯ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇದಿಕೆಯ ಮೇಲೆ ಮಹಾಮಂಡಳದ ಉಪಾಧ್ಯಕ್ಷರಾದ ಡಾ. ಬಿ.ಡಿ.ಭೂಕಾಂತ ಮತ್ತು ಆಡಳಿತಮಂಡಳಿ ನಿರ್ದೇಶಕರುಗಳಾದ ಶ್ರೀ ಸಿ.ಎಂ.ಮಾರೇಗೌಡ, ಶ್ರೀ ವಿ.ರಾಜು, […]

Read More

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗದಲ್ಲಿ ನಡೆದ ಉನ್ನತ ಮಟ್ಟದ ಶಿಕ್ಷಣ ತರಬೇತಿ ಕಾರ್ಯಕ್ರಮ

ಮೈಸೂರು: ದಿನಾಂಕ: 07.08.2019 ರಂದು ಹೋಟೆಲ್ ವಿಂಡ್ ಪ್ಲವರ್ ರೆಸಾರ್ಟ್, ಗಾಲ್ಫ್ ಕ್ಲಬ್ ಪಕ್ಕ, ರೇಸ್ ಕೋರ್ಸ್ ಹತ್ತಿರ, ಮೈಸೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ನಿ., ಬೆಂಗಳೂರು ಮತ್ತು ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು ಶ್ರೀ […]

Read More

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ವಿಭಾಗದಲ್ಲಿ ನಡೆದ ಉನ್ನತ ಮಟ್ಟದ ಶಿಕ್ಷಣ ತರಬೇತಿ ಕಾರ್ಯಕ್ರಮ

ಬೆಂಗಳೂರು: ದಿನಾಂಕ: 03.08.2019 ರಂದು ಹೋಟೆಲ್ ಸಿಟಡೆಲ್, ಆನಂದರಾವ್ ವೃತ್ತ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ನಿ., ಬೆಂಗಳೂರು ಮತ್ತು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಡಾ. ಬಿ.ಡಿ.ಭೂಕಾಂತ, ಉಪಾಧ್ಯಕ್ಷರು, ಕರ್ನಾಟಕ […]

Read More

Back To Top