Date : 24-10-2018, 2:37 PM
ದಿನಾಂಕ: 31-10-2018 ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ಮಾಹಾಂತ ಭವನ, ಮಾಹಾಂತೇಶನಗರ, ಬೆಳಗಾವಿ ಇಲ್ಲಿ ಮಹಾಮಂಡಳವು ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ದಯಮಾಡಿ ಸದರಿ ಕಾರ್ಯಾಗಾರಕ್ಕೆ ಹಾಜರಾಗಿ ಶಿಕ್ಷಣ ತರಬೇತಿಯನ್ನು ಪಡೆಯಬೇಕಾಗಿ ಮನವಿ.
Read More
Date : 15-10-2018, 10:56 AM
ದಿನಾಂಕ: 23-10-2018 ನೇ ಮಂಗಳವಾರ ಬೆಳಗ್ಗೆ 10:00 ಘಂಟೆಗೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ
Read More
Date : 05-10-2018, 12:01 PM
Read More
Date : 22-09-2018, 3:15 PM
ದಿನಾಂಕ: 03-10-2018ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ
Read More
Date : 06-09-2018, 3:57 PM
ದಿನಾಂಕ: 05-07-2018 ಗುರುವಾರ ಬೆಳಗ್ಗೆ: 11.00 ಘಂಟೆಗೆ ಕೆ.ಇ.ಬಿ ಇಂಜಿನಿಯರ್ಸ್ ಅಸೋಸಿಯೇಷನ್, ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ನಂ.28, ರೇಸ್ಕೋರ್ಸ್ ಕ್ರಾಸ್ ರಸ್ತೆ, ಆನಂದರಾವ್ ಸರ್ಕಲ್ ಹತ್ತಿರ, ಬೆಂಗಳೂರು-560009 ಇಲ್ಲಿ ನಡೆದ ಮಹಾಮಂಡಳದ 14ನೇ ವಾರ್ಷಿಕ ಸಾಮಾನ್ಯ ಸಭೆಯ ಚಿತ್ರಣಗಳು.
Read More
Date : 05-09-2018, 10:51 AM
Read More
Date : 05-09-2018, 10:42 AM
Read More
Date : 07-08-2018, 11:51 AM
Read More