+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಸದಸ್ಯರಿಗೆ ನಡೆದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ

ದಿನಾಂಕ: 25.10.2017 ನೇ ಬುಧವಾರ ದಂದು ಹೋಟೆಲ್ ಸಾಯಿಧಾಮ ಸಭಾಂಗಣ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರ, ಕೋಲಾರ ಇಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನಡೆದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ. ದಿನಾಂಕ: 25.10.2017 ನೇ ಬುಧವಾರ ದಂದು ಹೋಟೆಲ್ ಸಾಯಿಧಾಮ ಸಭಾಂಗಣ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರ, ಕೋಲಾರ ಇಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ […]

Read More

ದಿನಾಂಕ:12.10.2017ರಂದು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ನಡೆದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ:12.10.2017 ನೇ ಗುರುವಾರ ರಂದು ನಾಡೋಜ ಡಾ|| ಪಾಟೀಲ ಪುಟ್ಟಪ್ಪ ಸಭಾ ಭವನ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಮಹಾನಗರ ಪಾಲಿಕೆ ಕಛೇರಿ ಎದುರುಗಡೆ, ಧಾರವಾಡ ಇಲ್ಲಿ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಶ್ರೀ ಶಿವಾನಂದ ಅಂಬಡಗಟ್ಟಿ, ಮಾಜಿ ಶಾಸಕರು, ಧಾರವಾಡ ರವರು ಕಾರ್ಯಾಗಾರದ ಉದ್ಘಾಟನೆ ಮಾಡಿ ತರಬೇತಿಯ ಅಗತ್ಯತೆಯನ್ನು ಹಾಜರಿದ್ದ ಪದಾಧಿಕಾರಿಗಳು ಮತ್ತು […]

Read More

ದಿನಾಂಕ: 11.10.2017 ರಂದು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ನಡೆದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 11.10.2017 ನೇ ಬುಧವಾರ ದಂದು ಕೇಶವ ಸ್ಮೃತಿ ಭವನ, ಮಾರ್ಕೆಟ್ ರಸ್ತೆ, ಚಿಕ್ಕೋಡಿ ಇಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಶ್ರೀ ಎಂ.ಡಿ.ಮಲ್ಲೂರು, ಕೆ.ಸಿ.ಎಸ್ ಸಹಕಾರ ಸಂಘಗಳ ಜಂಟಿ ನಿಬಂಧಕರು, ಬೆಳಗಾವಿ ಪ್ರಾಂತ ರವರು ಕಾರ್ಯಾಗಾರದ ಉದ್ಘಾಟನೆ ಮಾಡಿ ತರಬೇತಿಯ ಅಗತ್ಯತೆಯನ್ನು ಹಾಜರಿದ್ದ ಪದಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮನದಟ್ಟು ಮಾಡಿಕೊಟ್ಟರರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಾಮಂಡಳದ ಅಧ್ಯಕ್ಷರಾದ […]

Read More

Back To Top