+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಸಂಸ್ಥಾಪಕ ಅಧ್ಯಕ್ಷರು ಶ್ರೀ ಬಿ.ಎಲ್. ಲಕ್ಕೆಗೌಡರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ, ಬೆಂಗಳೂರು ಇದರ  ಸಂಸ್ಥಾಪಕ ಅಧ್ಯಕ್ಷರು, ಭಾರತ್ ವಿದ್ಯಾಸಂಸ್ಥೆ ಹಾಗೂ ಸಮೂಹ ಸಂಸ್ಥೆಗಳ ಸಂಸ್ಥಾಪಕರು, ಸಹಕಾರಿ ಧುರೀಣ, ಸಹಕಾರ ರತ್ನ, ನಿವೃತ್ತ ವಿಶೇಷ ಜಿಲ್ಲಾಧಿಕಾರಿಗಳಾದ  ಶ್ರೀ ಬಿ.ಎಲ್. ಲಕ್ಕೇಗೌಡರವರು ದಿನಾಂಕ 29-11-2021ರಂದು  ದೈವಾಧೀನರಾಗಿರುತ್ತಾರೆ. ಇವರಿಗೆ ಭಾವಪೂರ್ಣ ನಮನಗಳು. ಇವರ ಗೌರವಾರ್ಥ ಮಹಾಮಂಡಳದ ಕಚೇರಿಗೆ ರಜೆಯನ್ನು ಘೋಷಿಸಲಾಗಿದೆ.

Back To Top