Date : 26-10-2018, 12:23 PM
ಬೆಂಗಳೂರು: ದಿನಾಂಕ: 03-10-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಬೆಂಗಳೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಪ್ರಕಾಶ್ ಸಿ. ಮಜ್ಜಿ, ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ […]
Read More
Date : 26-10-2018, 11:44 AM
ದಿನಾಂಕ: 03-10-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಮೈಸೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಎಂ. ಶ್ರೀನಿವಾಸ್, ಶಾಸಕರು ಮಂಡ್ಯ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿದರು, ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಾಮಂಡಳದ […]
Read More
Date : 26-10-2018, 11:32 AM
ದಿನಾಂಕ: 25-07-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಕಲಬುರ್ಗಿ ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಮರ್ಚೆಂಟ್ಸ್ ಅಸೋಸಿಯೇಷನ್, ಮಂಗಲ ಕಾರ್ಯಾಲಯ, ಎ.ಪಿ.ಎಂ.ಸಿ. ಯಾರ್ಡ್, ವಿಜಯಪುರ ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಎಂ.ಜಿ. ಪಾಟೀಲ್, ಸಹಕಾರ ಸಂಘಗಳ ಅಪರ ನಿಬಂಧಕರು (ನಿವೃತ್ತ) ವಿಜಯಪುರ ಇವರು ನೆರವೇರಿಸಿದರು, ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಾಮಂಡಳದ ಅಧ್ಯಕ್ಷರಾದ ಶ್ರೀ ಸಿ.ಎಂ.ಮಾರೇಗೌಡ ರವರು […]
Read More
Date : 26-10-2018, 11:24 AM
ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಇದರ ವತಿಯಿಂದ ಶಿವಮೊಗ್ಗ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ದಿನಾಂಕ: 28-07-2018 ರಂದು ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಚಿತ್ರದುರ್ಗ ನಗರದ ಜೆ.ಎಂ.ಕಂರ್ಫಟ್ಸ್, ಇದರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಗಾರದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಗಿರೀಶ್ ಇವರು ಉದ್ಘಾಟಿಸಿ ಮಾತನಾಡಿ ಸಹಕಾರ […]
Read More
Date : 06-09-2018, 3:57 PM
ದಿನಾಂಕ: 05-07-2018 ಗುರುವಾರ ಬೆಳಗ್ಗೆ: 11.00 ಘಂಟೆಗೆ ಕೆ.ಇ.ಬಿ ಇಂಜಿನಿಯರ್ಸ್ ಅಸೋಸಿಯೇಷನ್, ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ನಂ.28, ರೇಸ್ಕೋರ್ಸ್ ಕ್ರಾಸ್ ರಸ್ತೆ, ಆನಂದರಾವ್ ಸರ್ಕಲ್ ಹತ್ತಿರ, ಬೆಂಗಳೂರು-560009 ಇಲ್ಲಿ ನಡೆದ ಮಹಾಮಂಡಳದ 14ನೇ ವಾರ್ಷಿಕ ಸಾಮಾನ್ಯ ಸಭೆಯ ಚಿತ್ರಣಗಳು.
Read More
Date : 29-06-2018, 8:32 PM
Read More
Date : 29-06-2018, 8:28 PM
Read More
Date : 24-03-2018, 4:32 PM
ದಿನಾಂಕ: 27-02-2017 ರಂದು ಛೇಂಬರ್ ಆಫ್ ಕಾಮರ್ಸ್, ಕಲಬುರರ್ಗಿ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರ ನೇತೃತ್ವ ಹಾಗೂ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಇವರ ಸಹಯೋಗದೊಂದಿಗೆ ಕಲಬುರ್ಗಿ ವಿಭಾಗ ಪತ್ತಿನ ಸಹಕಾರ ಸಂಘಗಳ ಸರ್ವತೋಮುಖ ಅಭಿವೃದ್ದಿಗಾಗಿ ಅಧ್ಯಕ್ಷರು ಮತ್ತು ಮುಖ್ಯಕಾನಿರ್ವಹಣಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು ಸದರಿ ಕಾರ್ಯಾಗಾರವನ್ನು ಡಾ: ಸಂಜಯ್ ಪಿ. ಹೊಸಮಠ, ಉಪಾಧ್ಯಕ್ಷರು, ಕ.ರಾ.ಸ.ಸಂ.ಪ.ಮ.ನಿ., ಬೆಂಗಳೂರು ಇವರು ಉದ್ಘಾಟಿಸಿ ಕಾರ್ಯಾಗಾರದ ಮಹತ್ವವನ್ನು ಹಾಜರಿದ್ದ ಎಲ್ಲಾ […]
Read More
Date : 07-02-2018, 4:38 PM
ದಿನಾಂಕ: 03-02-2018 ರಂದು ಹೋಟೆಲ್ ಕೂರ್ಗ್ ಇಂಟರ್ ನ್ಯಾಷನಲ್, ಮಡಿಕೇರಿ ಇಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಹಾಗೂ ಸಹಕಾರ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ, ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಸರ್ವತೋಮುಖ ಅಭಿವೃದ್ದಿಗಾಗಿ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಸಿ.ಎಂ.ಮಾರೇಗೌಡ, […]
Read More