Date : 10-01-2020, 10:40 AM
ಬಾಗಲಕೋಟೆ: ದಿನಾಂಕ: 27-12-2019ರಂದು ಬಾಗಲಕೋಟೆಯಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಶ್ರೀ ಅಜಯ್ಕುಮಾರ ಸರನಾಯಕ, ಮಾಜಿ ಸಚಿವರು ಹಾಗೂ ಅಧ್ಯಕ್ಷರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಬಾಗಲಕೋಟೆ ಇವರ ಹಾಗೂ ಮಹಾಮಂಡಳದ ನಿರ್ದೇಶಕರುಗಳ ನೇತೃತ್ವದಲ್ಲಿ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸುಮಾರು 800ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ […]
Read More
Date : 27-12-2019, 10:31 AM
Read More
Date : 24-12-2019, 10:37 AM
ಕೊಪ್ಪಳದಲ್ಲಿ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಸಹಕಾರಿ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದು ಅಗತ್ಯ – ಶ್ರೀ ಎಚ್.ಕೆ. ಪಾಟೀಲ್ ಕೊಪ್ಪಳ: ಕೇಂದ್ರ ಸರ್ಕಾರವು ಕಾರ್ಪೋರೇಟ್ ವಲಯಕ್ಕೆ ನೀಡಿದಷ್ಟು ಮಹತ್ವ ಸಹಕಾರ ವಲಯಕ್ಕೆ ನೀಡಲಿ. ಸಹಕಾರ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ಸಹಕಾರ ನೀಡುವುದು ತುಂಬ ಅಗತ್ಯವಾಗಿದೆ ಎಂದು ಹಿರಿಯ ಸಹಕಾರಿ ಮುಖಂಡರು ಹಾಗೂ ಶಾಸಕರಾದ ಶ್ರೀ ಎಚ್.ಕೆ. ಪಾಟೀಲರು ಹೇಳಿದರು. ನಗರದ ಶಿವಶಾಂತ ಮಂಗಲ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ […]
Read More
Date : 21-12-2019, 3:46 PM
ಪತ್ತಿನ ಸಹಕಾರ ಸಂಘಗಳು ಆದಾಯ ತೆರಿಗೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪತ್ತಿನ ಮಹಾಮಂಡಳದಿಂದ ಪ್ರತಿಭಟನೆ – ಮನವಿ ಸಲ್ಲಿಕೆ ಬೆಳಗಾವಿ: ದಿನಾಂಕ 17-12-2019ರಂದು ಬೆಳಗಾವಿಯಲ್ಲಿ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಸಹಕಾರಿ ಮುಖಂಡರುಗಳಾದ ಡಾ|| ಸಂಜಯ ಪಂ. ಹೊಸಮಠ, ಶ್ರೀ ತಮ್ಮಣ್ಣ ಬಾಲಪ್ಪ ಕೆಂಚರಡ್ಡಿ ಮತ್ತು ಶ್ರೀ ಉಮೇಶ ಶಿ. ಬಾಳಿ ಇವರುಗಳ ನೇತೃತ್ವದಲ್ಲಿ ನಡೆಸಲಾಯಿತು. ಸುಮಾರು 700ಕ್ಕು ಹೆಚ್ಚು ಮಂದಿ ಈ […]
Read More
Date : 10-12-2019, 5:21 PM
Read More
Date : 06-12-2019, 4:10 PM
ದಿನಾಂಕ: 30-11-2019ರಂದು ಮಹಾಮಂಡಳದಿಂದ ಬೆಳಗಾವಿಯಲ್ಲಿ ನಡೆದ ಒಂದು ದಿನದ ಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ ಸುರೇಶ ಸಿ. ಅಂಗಡಿ ರವರು, ಸಹಾಯಕ ರೈಲ್ವೇ ಸಚಿವರು, ಭಾರತ ಸರ್ಕಾರ, ನವದೆಹಲಿ ಇವರನ್ನು ಬೆಳಗಾವಿಯ ಗೃಹ ಕಛೇರಿಯಲ್ಲಿ ಮಹಾಮಂಡಳದ ನಿರ್ದೇಶಕರ ತಂಡವು ಭೇಟಿ ಮಾಡಿ ಪತ್ತಿನ ಸಹಕಾರ ಸಂಘಗಳಿಗೆ ಆದಾಯ ತೆರಿಗೆಯಿಂದ ಮುಕ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಮಹಾಮಂಡಳದ ನಿರ್ದೇಶಕರುಗಳಾದ ಡಾ|| ಸಂಜಯ ಪಂ. ಹೊಸಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ, ಶ್ರೀ […]
Read More
Date : 05-09-2019, 1:33 PM
Read More
Date : 02-08-2019, 2:13 PM
Read More