+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಶ್ರೀ ಎಸ್.ಎನ್.ಅರುಣ್‍ಕುಮಾರ್ ಅವರಿಂದ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಕ್ಕೆ ಕಟ್ಟಡ ದೇಣಿಗೆ

ಶ್ರೀ ಎಸ್.ಎನ್.ಅರುಣ್‍ಕುಮಾರ್ ಕೆ.ಸಿ.ಎಸ್. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ನಂ.32, 3ನೇ ಮಹಡಿ, ಡಿ/ದೇವರಾಜ ಅರಸ್ ರಸ್ತೆ, (ರೇಸ್‍ಕೋರ್ಸ್ ರಸ್ತೆ) ಬೆಂಗಳೂರು ರವರು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಕ್ಕೆ ಕಟ್ಟಡ ದೇಣಿಗೆಯಾಗಿ ರೂ.25,00,000/- (ಇಪ್ಪತ್ತೈದು ಲಕ್ಷ)ಗಳ ಚೆಕ್ಕನ್ನು ಮಹಾಮಂಡಳ ಅಧ್ಯಕ್ಷರಾದ ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡರವರಿಗೆ ನೀಡಿದರು. ಈ ಸಂದರ್ಭದಲ್ಲಿ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರ) ಶ್ರೀಮತಿ ಆಶಾಲತಾ ಪಿ. ಉಪಸ್ಥಿತರಿದ್ದರು.

Back To Top